ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧಾರ-ಹೈಕಮಾಂಡ್ ತೀರ್ಮಾನವೇ ಅಂತಿಮ-ಸಿದ್ದರಾಮಯ್ಯ

ಕೋಲಾರ ಜ.9 : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂದಿನ 2023ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲು ತೀಮಾನ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇಂದು ಕೋಲಾರ ನಗರದ ಮಿನಿ ಕ್ರೀಡಾಂಗಣದಲ್ಲಿ ಆಯೋಜಿದ್ದ ಕೋಲಾರ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ ಅವರು, “ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ, ಹೈಕಮಾಂಡ್ ಒಪ್ಪಿಗೆ ಮೇಲೆ ನನ್ನ ನಿರ್ಧಾರ ಅವಲಂಬಿಸಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!