ಉಡುಪಿ: ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷರಾಗಿ ಅಜಿತ್ ಕುಮಾರ್ ಕೊಡವೂರು ಆಯ್ಕೆ
ಉಡುಪಿ ಜ.30(ಉಡುಪಿ ಟೈಮ್ಸ್ ವರದಿ) : ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷರಾಗಿ ಅಜಿತ್ ಕುಮಾರ್ ಕೊಡವೂರು ಆಯ್ಕೆ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಹಿಂದೂ ಯುವಸೇನೆಯ ಕೇಂದ್ರಿಯ ಸಮಿತಿಯ ಗೌರವಾಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ ಅವರು ಪ್ರಕಟನೆಯಲ್ಲಿ ಮಾಹಿತಿ ನೀಡಿದ್ದು, ಅಜಿತ್ ಕುಮಾರ್ ಕೊಡವೂರು ಅವರು ಗುತ್ತಿಗೆದಾರರಾಗಿದ್ದು, ಅವರು ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.