ಪುತ್ತೂರು: ನವವಿವಾಹಿತ ಹೃದಯಾಘಾತದಿಂದ ನಿಧನ

ಪುತ್ತೂರು ಫೆ.23 : ನರಿಮೊಗರು ಗ್ರಾಮದ ಧರ್ಮನಗರದಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತ ಹೃದಯಾಘಾತದಿಂದ ನಿಧನರಾಗಿರುವ ಘಟನೆ  ನಡೆದಿದೆ.

ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಸುರೇಶ್ (30) ಮೃತಪಟ್ಟವರು. ಮೃತ ಸುರೇಶ್ 2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!