ಮಣಿಪಾಲ: ಆನ್ಲೈನ್‌ನಲ್ಲಿ ವ್ಯಕ್ತಿಗೆ ರೂ.80 ಸಾವಿರ ವಂಚನೆ

ಮಣಿಪಾಲ ಜೂ.6 (ಉಡುಪಿ ಟೈಮ್ಸ್ ವರದಿ): ವ್ಯಕ್ತಿಯೊಬ್ಬರ ಖಾತೆಯಿಂದ ಅಪರಿಚಿತ ವ್ಯಕ್ತಿ 79,998 ರೂ. ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಣಿಪಾಲದ ಸುರೇಂದ್ರ ಲಕ್ಷ್ಮಣ ಪಾಟ್ಕರ್ ಎಂಬವರ ಖಾತೆಯಿಂದ ಇಂದು ಬೆಳಿಗ್ಗೆ ಅಪರಿಚಿತರು ಹಂತ ಹಂತವಾಗಿ ಒಟ್ಟು ರೂ. 79,998/- ನಗದನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ ಎಂಬುದಾಗಿ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!