ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಪ್ರೊ. ಕೃಷ್ಣಮೂರ್ತಿ ನಿಧನ

ಉಡುಪಿ (ಉಡುಪಿ ಟೈಮ್ಸ್ ವರದಿ): ಇಲ್ಲಿನ ಪೂರ್ಣಪ್ರಜ್ಞ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪ್ರೊ. ಕೃಷ್ಣಮೂರ್ತಿ (66 ವರ್ಷ) ಜೂನ್ 10 ರಂದು ಶಿರ್ವದ ತಮ್ಮ ಸ್ವ ಗೃಹದಲ್ಲಿ ನಿಧನಹೊಂದಿದರು. ಬಹುಭಾಷಾ ಪಂಡಿತರಾಗಿದ್ದ ಇವರು ಸಾಹಿತ್ಯದ ಬಗ್ಗೆ ಅಪಾರ ಆಸಕ್ತಿ ಉಳ್ಳವರಾಗಿದ್ದರು. ಪತ್ನಿ ಹಾಗೂ ಅಪಾರ ಶಿಷ್ಯರನ್ನು ಆಗಲಿದ್ದಾರೆ.

ಇವರ ನಿಧನಕ್ಕೆ ಉದ್ಯಮಿ ,ಕಾಂಗ್ರೆಸ್ ನಾಯಕ ಅಮೃತ್ ಶೆಣೈ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!