ರಾಮನಗರ: ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಡಿ ಕೆ ಶಿ ಬೆಂಬಲಿಗರಿಂದ ತಡೆ

ರಾಮನಗರ: ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ನಡೆದಿರುವ ಕಾರ್ಯಕ್ರಮಕ್ಕೆ ದಲಿತ ಮುಂಖಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ.
ಅಂಬೇಡ್ಕರ್ ಹಾಗೂ ಕೆಂಪೇಗೌಡರ ಅನಾವರಣಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವೇದಿಕೆಗೆ ಆಗಮಿಸುತ್ತಿದ್ದಂತೆ ಡಿ ಕೆ ಶಿ ಪರವಾಗಿ ಘೋಷಣೆ ಕೂಗಿದರು ಹಾಗೂ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು.


ಎರಡು ಪ್ರತಿಮೆ ನಿರ್ಮಾಣಕ್ಕೆ ಡಿ ಕೆ ಶಿ ಯವರ ಶ್ರಮ ಮುಖ್ಯ ಇದೆ ಆದರೆ ಅವರನ್ನು ಗೌರವಿತವಾಗಿ ಕರೆದಿಲ್ಲ. ದಲಿತ ಮುಖಂಡರನ್ನು ಕಾಟಾಚಾರಕ್ಕೆ ಕರೆದಿದ್ದಾರೆ ಎಂದೂ ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!